Loading the player...


INFO:
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. 3 ತಿಂಗಳಲ್ಲಿ ಮೂರು ಕೊಲೆಗಳಾಗಿವೆ. ಶನಿವಾರ ರಾತ್ರಿ ಹುಬ್ಬಳ್ಳಿಯ ಲೋಹಿಯಾ ನಗರದ ಪವನ್​ ಸ್ಕೂಲ್​ ಹಿಂಭಾಗ ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್​ನ​ ಕೊಲೆಯಾಗಿದೆ.
ಹುಬ್ಬಳ್ಳಿ ಆಕಾಶ್​ ಹಿರೇಮಠ ಕೊಲೆ ಪ್ರಕರಣ: 8 ಜನರ ಬಂಧನ - Kannada News | Hubballi Akash Mathapati Murder Case: Old Hubballi Police Arrest 8 Accused Kannada News | TV9 Kannada