INFO:
Karnataka Budge 2024:ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಡಾ ರಾಜ್ ಕುಮಾರ್ ಅಭಿನಯದ ‘ಬಂಗಾರದ ಮನುಷ್ಯ’ ಚಿತ್ರದ ‘ಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಹಾಡನ್ನು...’ ಹೇಳಿ ಹಾಡಿನಲ್ಲಿರುವ ಸಾರಾಂಶದಂತೆ ದೇಶದಲ್ಲಿ ಯಾವುದೇ ಸರ್ಕಾರ ಜಾರಿಗೊಳಿಸದ ಬೃಹತ್ ಪ್ರಮಾಣದ ಗ್ಯಾರಂಟಿ ಯೋಜನೆಗಳನ್ನು ತಮ್ಮ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದರು.
Karnataka Budge 2024; ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಕಾಗಿರಲಿಲ್ಲ: ಸಿದ್ದರಾಮಯ್ಯ - Kannada News |  The guarantee schemes announced by us were not aimed at grabbing power: Siddaramaiah | TV9 Kannada