INFO:
ಮೊದಲಿಂದಲೂ ಟಿಪ್ಪು ಒಬ್ಬ ದೇಶದ್ರೋಹಿ ಎಂಬ ಮನಸ್ಥಿತಿಯನ್ನು ಉಂಟು ಮಾಡುವ ಪ್ರಯತ್ನ ನಡೆದಿದೆ, ಆದರೆ ಕನ್ನಂಬಾಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಶೃಂಗೇರಿ ಮಠಕ್ಕೆ ಬೆಂಬಲ ನೀಡಿದ್ದು ಟಿಪ್ಪು ಅಂತ ಬಹಳ ಜನಕ್ಕೆ ಗೊತ್ತಿಲ್ಲ ಎಂದು ಹೇಳಿದರು. ಬ್ರಿಟಿಷರ ವಿರುದ್ಧ ಹೋರಾಡುವಾಗ ತನ್ನ ಮಕ್ಕಳನ್ನೇ ಒತ್ತೆಯಿಟ್ಟ ಟಿಪ್ಪು ದೇಶದ್ರೋಹಿ ಹೇಗಾಗುತ್ತಾನೆ ಎಂದು ವಾಟಾಳ್ ನಾಗರಾಜ್ ಕೇಳಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು: ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ - Kannada News | Mysuru airport should be named after Tipu Sultan who mortgaged his sons while fighting with British: Vatal Nagaraj | TV9 Kannada