INFO:
Pahelgam Terrorist Attack: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಒಟ್ಟು ಮೂವರು ಕನ್ನಡಿಗರು ಬಲಿಯಾಗಿರುವ ಸುದ್ದಿ ಇದೆ. ಪಾರ್ಥೀವ ಶರೀರಗಳನ್ನು ರಾಜ್ಯಕ್ಕೆ ವಾಪಸ್ಸು ತೆಗೆದುಕೊಂಡು ಬರಲು ಮತ್ತು ಕಾಶ್ಮೀರ ಪ್ರವಾಸ ತೆರಳಿದ್ದ ಎಲ್ಲ ಕನ್ನಡಿಗರನ್ನು ವಾಪಸ್ಸು ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂತೋಷ್ ಲಾಡ್ ಮತ್ತು ಕೆಲ ಅಧಿಕಾರಿಗಳನ್ನು ಡೆಪ್ಯೂಟ್ ಮಾಡಿದ್ದಾರೆ.
Pahelgam Terrorist Attack: ಕನ್ನಡಿಗರನ್ನು ಕರೆತರಲು ತೆರಳಿರುವ ಸಂತೋಷ್ ಲಾಡ್ ಕಂಡು ಪಲ್ಲವಿಗೆ ದುಃಖ ಉಕ್ಕಿಬಂತು! - Kannada News | Pallavi wife of slain Manjunath breakdowns inconsolably as she sees minister Santosh Lad at Delhi airport | TV9 Kannada