INFO:
ಸಂಸತ್ತಿನಲ್ಲಿ ಆಪರೇಷನ್ ಸಿಂದೂರ್ ಬಗ್ಗೆ ಚರ್ಚೆ ನಡೆಯುವ ಒಂದು ದಿನ ಮೊದಲು, ಕಾಂಗ್ರೆಸ್ ನ ಜೈರಾಮ್ ರಮೇಶ್ ಪಹಲ್ಗಾಮ್ ದಾಳಿಯ ಬಗ್ಗೆ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ವಾಜಪೇಯಿ ಪ್ರಧಾನಿ ಆಗಿದ್ದಾಗ, ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ನಿಭಾಯಿಸಿದ ಹೊಣೆಗಾರಿಕೆಯನ್ನು ಉಲ್ಲೇಖಿಸಿ ಮತ್ತು ಪ್ರಸ್ತುತ ಸರ್ಕಾರದ ಪ್ರತಿಕ್ರಿಯೆಯನ್ನು ಪ್ರಶ್ನಿಸಿದರು.
ಪಹಲ್ಗಾಂ ದಾಳಿ ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಟೀಕೆ,ಪಹಲ್ಗಾಂ ದಾಳಿ, ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಾಜಪೇಯಿಯವರನ್ನು ಉಲ್ಲೇಖಿಸಿ ಪ್ರಧಾನಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ - congress's jairam ramesh slammed at pm modi over the pahalgam attack, citing vajpayee-era accountability - vijaykarnataka