Loading the player...


INFO:
ಧರ್ಮಸ್ಥಳ ಗ್ರಾಮದಲ್ಲಿನ ಶವ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯ ತೀರ್ಪನ್ನು ಬೆಳ್ತಂಗಡಿ ನ್ಯಾಯಾಲಯವು ಸೆಪ್ಟೆಂಬರ್ 16, ಅಂದರೆ ಇಂದು ಪ್ರಕಟ ಮಾಡಲಿದೆ. ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯ ಪರ ವಕೀಲರು ವಾದ ಮಂಡಿಸಿದ್ದು, ಎಸ್ ಐಟಿಯಿಂದ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ನ್ಯಾಯಾಲಯವು ವಿಚಾರಣೆ ನಡೆಸಿ ತೀರ್ಪನ್ನು ಇಂದಿಗೆ ಕಾಯ್ದಿರಿಸಿದೆ.
Dharmasthala News Latest Update,Dharmasthala Case:  ಚಿನ್ನಯ್ಯನ ಜಾಮೀನು ಅರ್ಜಿ ಇಂದು ತೀರ್ಪು ಪ್ರಕಟ - dharmasthala case chinnaiahs bail application verdict announced today - vijaykarnataka