Loading the player...


INFO:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಹಬ್ಬಗಳಿಗಾಗಿ ಮಂಗಳೂರು ಪೊಲೀಸರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಡಿಜೆ ನಿಷೇಧ, ಧ್ವನಿವರ್ಧಕ ಬಳಕೆಗೆ ನಿರ್ಬಂಧ, ಸಿಸಿಟಿವಿ ಕಡ್ಡಾಯ, ದ್ವೇಷ ಭಾಷಣಕ್ಕೆ ನಿಷೇಧ ಹೇರಲಾಗಿದೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೊಲೀಸ್ ಅನುಮತಿ ಪಡೆಯಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅರುಣ್ ಕೆ. ಅವರು ಹೇಳಿದ್ದಾರೆ.
ರಾತ್ರಿ 11:30 ಬಳಿಕ ಮೆರವಣಿಗೆಗೆ ನಿರ್ಬಂಧ,ದಕ್ಷಿಣ ಕನ್ನಡದಲ್ಲಿ ಹಬ್ಬಗಳ ಸಂಭ್ರಮಾಚರಣೆಗೆ ಮಹತ್ವದ ಮಾರ್ಗಸೂಚಿ ಹೊರಡಿಸಿದ  ಮಂಗಳೂರು ಪೊಲೀಸ್‌ ಕಮಿಷನರ್‌: ಆದೇಶದಲ್ಲಿ ಏನೇನಿದೆ ಗೊತ್ತಾ? - mangalore police commissioner issues important guidelines for festival celebrations in dakshina kannada do you know what is in the order - vijaykarnataka