Loading the player...


INFO:
ಫೆ. 1ರಂದು ಮಂಡನೆಯಾದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸರಿಯಾದ ಅನುದಾನ ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿರುವ ರಾಮನಗರದ ಸಂಸದ ಡಿ.ಕೆ. ಸುರೇಶ್, ಕೇಂದ್ರದ ಇಂಥ ನಿರ್ಲಕ್ಷ್ಯ ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಕರ್ನಾಟಕ ಪ್ರತ್ಯೇಕ ರಾಷ್ಟ್ರವಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ರಾಮದಾಸ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಡಿಕೆ ಸುರೇಶ್ ಅವರು ಕೂಡಲೇ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
Former Mla Ramdas,Union Budget 2024:  ರಾಹುಲ್ ಭಾರತ್ ಜೋಡೋ ಅಂತಾರೆ, ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಅಂತಾರೆ: ರಾಮದಾಸ್ - union budget 2024-25 rahul gandhi says bharat jodo and dk suresh demands for separate nation says former mla ramdas - vijaykarnataka